Chikmagaluru News

ಮನೆ ಮೇಲೆ ಮರ ಬಿದ್ದು ಮಹಿಳೆ ಸ್ಥಿತಿ ಗಂಭೀರ !

KALASA | ಮನೆ ಮೇಲೆ ಮರ ಮುರಿದು ಬಿದ್ದು ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹತ್ತಿಕುಡಿಗೆ ಎಂಬಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

Read more:PM Kissan Yojana | ನೀವು ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ ʻಪಿಎಂ ಕಿಸಾನ್‌ ಯೋಜನೆʼಯ 17ನೇ ಕಂತಿನ ಹಣ !

ರತ್ನಮ್ಮ ಗಾಯಗೊಂಡ ಕಾರ್ಮಿಕ ಮಹಿಳೆ. ಎಂದಿನಂತೆ ಕೂಲಿ ಕೆಲಸಕ್ಕೆ ಜಮೀನಿಗೆ ಹೋಗಿದ್ದ ಮಹಿಳೆ. ಕೆಲಸ ಮುಗಿಸಿ ಮನೆ ತಲುಪಿದ ವೇಳೆ ಬಿರುಗಾಳಿ ಎದ್ದಿದೆ. ಕಳೆದೊಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆ ಮನೆ ಮುಂದಿದ್ದ ಬೃಹತ್ ಗಾತ್ರದ ಮರ ಬಿದ್ದು ಈ ದುರಂತ ನಡೆದಿದೆ. ಘಟನೆಯಲ್ಲಿ ಮನೆ ಸಂಪೂರ್ಣ ಜಖಂಗೊಂಡಿದೆ.

 KALASA

ಘಟನೆ ಬಳಿಕ ಸ್ಥಳೀಯರು, ಕುಟುಂಬದವರ ಸಹಾಯದಿಂದ ಗಾಯಾಳು ಮಹಿಳೆಗೆ ಕಳಸ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಯಿತು. ಬಳಿಕ ಮಹಿಳೆಗೆ ಗಂಭೀರ ಪೆಟ್ಟಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ.

Read More:ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ; ರಿಪ್ಪನ್‌ಪೇಟೆ ನೂತನ ಪಿಎಸ್ಐ ಖಡಕ್ ಎಚ್ಚರಿಕೆ

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>