ಯೋಧೆ ಚಾಂದಿನಿ ಪೋಷಕರಿಗೆ ಸನ್ಮಾನ

Written by Mahesh Hindlemane

Published on:

ಹೊಸನಗರ ; 3ನೇ ಬಾರಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ ನ ಪಥ ಸಂಚಲನದಲ್ಲಿ ಭಾಗವಹಿಸಲು ಆಯ್ಕೆಯಾಗುವ ಮೂಲಕ ತಾಲೂಕಿಗೆ ಕೀರ್ತಿ ತಂದ CRPF ಯೋಧೆ ಕು. ಚಾಂದಿನಿ ಅವರ ಪೋಷಕರಾದ ಧರ್ಮಪ್ಪ ದಂಪತಿಗಳನ್ನು  ಸ್ವಾಮಿ ವಿವೇಕಾನಂದ ಯುವ ವೇದಿಕೆ ವತಿಯಿಂದ ಅಭಿನಂದಿಸಲಾಯಿತು.

WhatsApp Group Join Now
Telegram Group Join Now
Instagram Group Join Now

ಈ ವೇಳೆ ಸ್ವಾಮಿ ವಿವೇಕಾನಂದ ವೇದಿಕೆ ಸಂಚಾಲಕ ನಗರ ನಿತಿನ್, ಸಂಘಟನಾ ಕಾರ್ಯದರ್ಶಿ ಸಂತೋಷ್ ಮಂಡ್ರಿ ಪ್ರಮುಖರಾದ ಗಣಪತಿ ಬೆಳಗೋಡು, ಶ್ರೀಧರ್ ಚಿಕ್ಕನಕೊಪ್ಪ, ಮಂಜುನಾಥ್, ರಾಘವೇಂದ್ರ , ವಿಕ್ರಂ ಭಟ್, ಸಚಿನ್, ಗೋವರ್ಧನ್, ಪ್ರಮೋದ್, ಸುಮುಖ್, ಬೋಜಪ್ಪ, ವಸಂತ್ ಹಾಗೂ ಸಂಘಟನೆಯ ಇತರರು ಇದ್ದರು.

Leave a Comment