ಹೊಸನಗರ

ಯೋಧೆ ಚಾಂದಿನಿ ಪೋಷಕರಿಗೆ ಸನ್ಮಾನ

ಹೊಸನಗರ ; 3ನೇ ಬಾರಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ ನ ಪಥ ಸಂಚಲನದಲ್ಲಿ ಭಾಗವಹಿಸಲು ಆಯ್ಕೆಯಾಗುವ ಮೂಲಕ ತಾಲೂಕಿಗೆ ಕೀರ್ತಿ ತಂದ CRPF ಯೋಧೆ ಕು. ಚಾಂದಿನಿ ಅವರ ಪೋಷಕರಾದ ಧರ್ಮಪ್ಪ ದಂಪತಿಗಳನ್ನು  ಸ್ವಾಮಿ ವಿವೇಕಾನಂದ ಯುವ ವೇದಿಕೆ ವತಿಯಿಂದ ಅಭಿನಂದಿಸಲಾಯಿತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ವೇಳೆ ಸ್ವಾಮಿ ವಿವೇಕಾನಂದ ವೇದಿಕೆ ಸಂಚಾಲಕ ನಗರ ನಿತಿನ್, ಸಂಘಟನಾ ಕಾರ್ಯದರ್ಶಿ ಸಂತೋಷ್ ಮಂಡ್ರಿ ಪ್ರಮುಖರಾದ ಗಣಪತಿ ಬೆಳಗೋಡು, ಶ್ರೀಧರ್ ಚಿಕ್ಕನಕೊಪ್ಪ, ಮಂಜುನಾಥ್, ರಾಘವೇಂದ್ರ , ವಿಕ್ರಂ ಭಟ್, ಸಚಿನ್, ಗೋವರ್ಧನ್, ಪ್ರಮೋದ್, ಸುಮುಖ್, ಬೋಜಪ್ಪ, ವಸಂತ್ ಹಾಗೂ ಸಂಘಟನೆಯ ಇತರರು ಇದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>