SHIVAMOGGA ; ವಾಹನಗಳ ಇನ್ಶುರೆನ್ಸ್ ವಾಯಿದೆ ಮುಗಿದ್ದರೆ ತಕ್ಷಣ ನವೀಕರಣ ಮಾಡಿಸಿಕೊಳ್ಳಿ. ಸೆ.10ರ ನಂತರ ಇನ್ಶುರೆನ್ಸ್ ತಪಾಸಣೆ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ವಾಹನಗಳ ಇನ್ಶುರೆನ್ಸ್ ನವೀಕರಣ ಮಾಡದಿರುವ ಕಾರಣ ಕಳೆದ ಎರಡ್ಮೂರು ವರ್ಷದಲ್ಲಿ ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ. ಆದ್ದರಿಂದ, ವಾಹನ ಸವಾರರು ಇನ್ಶುರೆನ್ಸ್ ನವೀಕರಣ ಮಾಡಿಸಲು ಸೆ.10ರ ವರೆಗೆ ಅವಕಾಶ ನೀಡಲಾಗುತ್ತದೆ ಎಂದು ವಿಡಿಯೋ ಸಂದೇಶದಲ್ಲಿ ಅವರು ತಿಳಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.